ಕನ್ನಡ ಸಾಹಿತ್ಯ ಚರಿತ್ರೆ



  1. .ಪೆತ್ತಜಯನ್ ಎಂಬ ಪದವು ಹಲ್ಮಿಡಿ ಶಾಸನದಲ್ಲಿದ್ದು ಇದು ಸಮಾಸಪದವಾಗಿದೆ
  2. .ಕನ್ನಡ ಛಂದಸ್ಸಿನ ತಾಯಿಬೇರು-ತ್ರಿಪದಿ
  3. .ಛಂದೋನುಶಾಸನದ ಕರ್ತೃ -ಜಯಕಿರ್ತ
  4. .ಕವಿರಾಜಮಾರ್ಗದ ಆಕರ -ದಂಡಿಯ ಕಾವಾಯದರ್ಶಿ
  5. .ನಾಡವರ್ಗಳ್ ನಿಜವಾಗಿಯೂ ಚದುರರ್ ಕುರಿತೋದಯೊ ಕಾವ್ಯ ಪ್ರಯೋಗಪರಿಣಿತಮತಿಗಳ್ ಎಂಬ ಸ್ತುತಿ ವಾಕ್ಯವು -ಕವಿರಾಜಮಾರ್ಗದಲ್ಲಿದೆ
  6. .ಬೃಹತ್ಕಥೆಯ ಕರ್ತೃ -ಗುಣಾಢ್ಯ
  7. .ಬೃಹತ್ಕಥೆಯ ಭಾಷೆ -ಪೈಶಾಚಿ
  8. . ಕವಿರಾಜಮಾರ್ಗವು-ಲಕ್ಷಣಗ್ರಂಥ /ಅಲಂಕಾರಗ್ರಂಥ
  9. .ಕನ್ನಡದ ಮೊದಲನೇ ಅಷ್ಟಕ -ಗಜಷ್ಟಾಕ
  10. . ಕನ್ನಡ ಕವಿತೆಯೊಲ್ ಅಸಗಂ ನೂರ್ಮಡಿ ಎಂದವರು -ಪೊನ್ನ
  11. .ನಜುಂಡಕವಿಯ ಕೃತಿ -ಕುಮಾರರಾಮನ ಕಥೆ
  12. .ಚಿತ್ತಾಣ ಬೆದಂಡೆಗಳು -ಕಾವ್ಯರೂಪಕಗಳು
  13. .ವಡ್ಡರಾಧನೆಯ ಆಕರ-ಜಿನಸೇನಾಚಾರ್ಯನ ಪೂರ್ವಪುರಾಣ ಕರ್ತೃ-ಶಿವಕೋಟ್ಯಾಚಾರ್ಯ
  14.  ಪಂಪನಿಗೆ ಆಶ್ರಯ ನೀಡಿದ್ದ ದೊರೆ-ಚಾಲುಕ್ಯದೊರೆ ಅರಿಕೇಸರಿ
  15. .ಪಂಪನ ಧಾರ್ಮಿಕ ಕಾವ್ಯ (ಆಗಮಿಕ ) -ಆದಿಪುರಾಣ (ಕನ್ನಡದ ಮೊದಲ ಕಾವ್ಯ)
  16. .ಪಂಪನ ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ ವೆಂಬ ಕೃತಿಗಳ ಸ್ವರೂಪ -ಚಂಪೂಕಾವ್ಯ (ಗದ್ಯ ಪದ್ಯ ಮಿಶ್ರಿತ )
  17. .ವಿಕ್ರಮಾರ್ಜುನ ವಿಜಯ ವೆಂಬ ಕೃತಿಯ ಮತ್ತೊಂದು ಹೆಸರು -ಪಂಪಭಾರತ
  18. .ಕವಿತಾಗುಣಾರ್ಣವ ಸಂಸಾರ ಸಾರೊದಯ ಎಂಬ ಬಿರುದುಳ್ಲ ಕವಿ -ಪಂಪ
  19. .ಪಂಪನು ಬರೆದ ಕಾವ್ಯಗಳ ಶೈಲಿ -ತಿರುಳ್ಗನ್ನಡ (ಪುಲಿಗೆರೆಯ
  20. .ಬೆಳಗುವೆನಿಲ್ಲಿ ಲೌಕಿಕಮನಲ್ಲಿ ಜಿನಾಗಮಮಂ ಎಂದವರು -ಪಂಪ
  21. .ಪಂಪನ ಆದಿಪುರಾಣಕ್ಕೆ ಆಕರ ಗ್ರಂಥ -ಜಿನಸೇನಾಚಾರ್ಯನಸಂಸ್ಕೃತದ ಪೂರ್ವಪುರಾಣ
  22. . ಚಲದೊಳ್ ದುರ್ಯೋಧನಂ ನನ್ನಿಯೊಳ್ ಇನಯತನಯಂ ಗಂಡಿನೊಳ್ ಭೀಮಸೇನಂ ಎಂಬ ವರ್ಣನೆಯಿರುವ ಕೃತಿ
  23. -ಪಂಪಭಾರತ ( ವಿಕ್ರಮಾರ್ಜುನ ವಿಜಯ )
  24. .ಪಸರಿಪ ಕನ್ನಡಕ್ಕೊಡೆಯನೋರ್ವನೆ ಸತ್ಕವಿ ಪಂಪನಾವಗಂ ಎಂದು ಹೇಳಿದವರು -ನಾಗರಾಜ
  25. .ಪಂಪನನ್ನು ಕನ್ನಡ ಕಾಳಿದಾಸ ಎಂದು ಕರೆದವರು -ತೀನಂಶ್ರೀ
  26. .ಪೊನ್ನನ ಪ್ರಸಿದ್ಧ ಕೃತಿ -ಶಾಂತಿ ಪುರಾಣ
  27. . ಭುವನೈಕ ರಾಮಾಭ್ಯದಯ ಗ್ರಂಥದ ಮತ್ತೊಂದು ಹೆಸರು -ರಾಮಕಥೆ
  28. .ಶಾಂತಿಪುರಾಣವು ೧೯ನೇ ತೀರ್ಥಂಕರನಾದ ಶಾಂತಿನಾಥನ ಚರಿತ್ರೆಯನ್ನೊಳಗೊಂಡಿದೆ (ಚಂಪೂ )
  29. .ಪೊನ್ನನಿಗಿದ್ದ ಬಿರುದು -ಕವಿಚಕ್ರವರ್ತಿ
  30. .ರನ್ನನ ತಂದೆ ತಾಯಿ -ಜಿನವಲ್ಲಭ ಅಬ್ಬಲಬ್ಬೆ
  31. .ರನ್ನನಿಗೆ ಆಶ್ರಯ ನೀಡಿದ್ದ ದೊರೆ -ಸತ್ಯಾಶ್ರಯ (ಇರುವೆ ಬೆಡಂಗ ಚಾಲುಕ್ಯ ದೊರೆ
  32. .ರನ್ನನ ಕೃತಿಗಳು —-ರನ್ನಕಂದ (ನಿಘಂಟು) — ಪರುಶುರಾಮಚರಿತ
  33. ಚಕ್ರೆಶ್ವರ ಚರಿತ ಅಜಿತತೀರ್ಥೇಶ್ವರಚರಿತೆ (ಅಜಿತತಿರ್ಥಂಕರ ಪುರಾಣ ) ಆಗಮಿಕ ಕಾವ್ಯ ಸಾಹಸ ಭೀಮ ವಿಜಯ (ಲೌಕಿಕ ಕಾವ್ಯ )
  34. . ಸಿಂಹಾವಲೋಕನ ಕ್ರಮದಿಂದ ಕಾವ್ಯವನ್ನು ಅರುಪಿದವನು -ರನ್ನ
  35. .ಚಾವುಂಡರಾಯನ ಚಾವುಂಡರಾಯ ಪುರಾಣಕ್ಕಿರುವ ಮತ್ತೊಂದು ಹೆಸರು -ತ್ರಿಷಷ್ಟಿಲಕ್ಷಣಮಹಾಪುರಾಣ
  36. .ಕರ್ನಾಟಕ ಕಾದಂಬರಿಯ ಕರ್ತೃ -೧ನೇ ನಾಗವರ್ಮ
  37. .ಕನ್ನಡದಲ್ಲಿನ ಮೊದಲನೆಯ ಛಂದಶಾಸ್ತ್ರ ಗ್ರಂಥ -ಛಂದೋಬುದಿ (೧ನೇ ನಾಗವರ್ಮ)
  38. . ಕನ್ನಡದ ಮೊದಲನೆಯ ಜೋತಿಷ್ಯ ಗ್ರಂಥ -ಜಾತಕ ತಿಲಕ
  39. . ರಾಮಚಂದ್ರ ಚರಿತ ಪುರಾಣ (ಪಂಪರಾಮಾಯಣ) ಕೃತಿಯ ಕರ್ತೃ -ನಾಗಚಂದ್ರ
  40. .ಮಲ್ಲಿನಾಥ ಪುರಾಣ ಗ್ರಂಥ ಬರೆದವರು -ನಾಗಚಂದ್ರ
  41. . ಧರ್ಮಾಮೃತ ಗ್ರಂಥದ ಕರ್ತೃ-ನಯಸೇನ
  42. .ಕನ್ನಡದಲ್ಲಿ ಉಪಲಬ್ದವಾದ ಮೊದಲನೆಯ ಜೈನ ರಾಮಾಯಣ -ರಾಮಚಂದ್ರಚರಿತ ಪುರಾಣ (ನಾಗಚಂದ್ರ )
  43. .ಅಭಿನವ ಪಂಪ ಎಂದು ಕರೆದು ಕೊಂಡಿರುವವನು -ನಾಗಚಂದ್ರ
  44. .ಮೊದಲನೆಯ ಗೋವೈದ್ಯ ಗ್ರಂಥವನ್ನು ಬರೆದವರು -ಕೀರ್ತಿವರ್ಮ
  45. . ನೇಮಿನಾಥ ಪುರಾಣದ ಆಕಾರ ಗ್ರಂಥ -ಉತ್ತರ ಪುರಾಣ
  46. .ನೇಮಿನಾಥ ಪುರಾಣದ ಕರ್ತೃ -ಕರ್ಣಪಾರ್ಯ
  47. .ಯೋಗಾಂಗ ತ್ರಿವಿಧಿಯ ಕರ್ತೃ -ಅಕ್ಕಮಹಾದೇವಿ
  48. . ಹರಿಹರನ ಗಿರಿಜಾಕಲ್ಯಾಣವು -ಚಂಪೂಶೈಲಿಯಲ್ಲಿದೆ
  49. .ಹರಿಹರನ ಪಂಪಾಶತಕ ಕೃತಿಯು -ವೃತ್ತ ಛಂದಸ್ಸಿನಲ್ಲಿದೆ
  50. .ರಾಘವಾಂಕನ ಉದ್ದಂಡ ಷಟ್ಪದಿಯಲ್ಲಿರುವ ಕೃತಿ -ವೀರೆಷ ಚರಿತೆ
  51. . ಅನಂತನಾಥ ಪುರಾಣ ದ ಕರ್ತೃ -ಜನ್ನ (ಚಂಪೂ)
  52. .ಕೇಶಿರಾಜನ ಶಬ್ದಮಣಿದರ್ಪಣ ಕೃತಿಯು (ಕರ್ನಾಟಕ ಲಕ್ಷಣ ಶಬ್ದಶಾಸ್ತ್ರ ) -ಕಂದಪದ್ಯದಲ್ಲಿದೆ ೮ ಪ್ರಕರಣ
  53. .ಜನ್ನ ಕವಿಗೆ ಆಶ್ರಯ ನೀಡಿದ ದೊರೆ -ವೀರಬಲ್ಲಾಳ ನರಸಿಂಹ
  54. .ಕನ್ನಡದ ಮೊದಲನೆಯ ಸಂಕಲನ ಗ್ರಂಥ -ಸೂಕ್ತಿ ಸುಧಾರ್ಣವ
  55. .ಕನ್ನಡದ ಮೊದಲ ವ್ಯಾಕರಣ ಗ್ರಂಥ ಹಳಗನ್ನಡ: -ಶಬ್ದಮಣಿದರ್ಪಣ (ಕೇಶಿರಾಜ)
  56.  ಕನ್ನಡದ ಕಾವ್ಯ ಪಿತಾಮಹ ಯಾರು.?☄ ಪಂಪ
  57.  ರನ್ನನ ನಾಟಕೀಯ ಕಾವ್ಯ ಯಾವುದು,?☄ ಗದಾಯುದ್ಧ
  58. ನಾಡೋಜ ಪಂಪ ಕೃತಿಯ ಕರ್ತೃ ಯಾರು.?☄ ಮುಳಿಯ ತಿಮ್ಮಪ್ಪಯ್ಯ
  1. 4) ಪಂಪನ ಲೌಕಿಕ ಕಾವ್ಯ ಯಾವುದು.?☄ವಿಕ್ರಮಾರ್ಜುನ ವಿಜಯ
  2. 5) ಪಂಪ ಭಾರತದಲ್ಲಿ ವರ್ಣಿತವಾಗಿರುವ ಸರೋವರ ಯಾವುದು.?☄ವೈಶಂಪಾಯನ
  3. 6) ಪಂಪಭಾರತದಲ್ಲಿ " ನೆತ್ತಮನಾಡಿ ,ಭಾನುಮತಿ ಸೋಲ್ತೋಡೆ ...ಮುತ್ತಿನ ಕೇಡನೆ ನೋಡಿ ನೋಡಿ ಬಳುತ್ತಿವೆ.," ಈ ಮಾತು ಯಾರ ಸ್ನೇಹದ ಸಂಕೇತವಾಗಿದೆ..?☄ ಕರ್ಣ -ದುರ್ಯೋಧನ
  4. 7) ಹಿತಮಿತ ಮೃದು ವಚನ ,ಪ್ರಸನ್ನ ಗಂಭೀರವದನ ರಚನ ಚತುರ '' ಯಾರ ಶೈಲಿಯಾಗಿದೆ..? ☄ ಪಂಪ
  5. 8) ಪಂಪ ಭಾರತದಲ್ಲಿ ಕೊನೆಯಲ್ಲಿ ಅರ್ಜುನನೊಡನೆ ಪಟ್ಟಕ್ಕೇರುವಳು ಯಾರು,? ☄ ಸುಭದ್ರೆ
  6. 9) " ಬೆಳಗುವೆನಿಲ್ಲಿ ಲೌಕಿಕವನಲ್ಲಿ ಜಿನಾಗಮಂ " ಎಂಬ ಉಕ್ತಿ ಬರುವ ಕಾವ್ಯ,? ☄ ಪಂಪ ಭಾರತ
  7. 10) " ಕರ್ಣರಸಾಯನ ಮಲ್ತೆ ಭಾರತಂ " ಎಂಬ ಉಕ್ತಿ ಬರುವ ಕಾವ್ಯ ಯಾವುದು..? ☄ಪಂಪ ಭಾರತ
  8. 11) ಪಂಪ ಭಾರತದಲ್ಲಿ ಬರುವ "ಅತ್ಯುನ್ನತಿಯೊಳಮಂ ಸಿಂಧೂದ್ಭವಮಂ " ಎಂದರೆ ಯಾರನ್ನು ಕರೆಯುತ್ತಾರೆ .?
  9. ☄ ಭೀಷ್ಮ
  10. 12) " ಭೇದಿಸಲೆಂದು ದಲ್ ನುಡಿದರೆನ್ನದಿರೊಯ್ಯನೆ " ಎಂಬ ಕೃಷ್ಣ ಯಾರ ಕುರಿತು ಹೇಳಿದ್ದಾನೆ..? ☄ಕರ್ಣ
  11. 13) " ಪಿಡಿಯೆಂ ಚಕ್ರವನೆಂಬ ಚಕ್ರಯ ನಿಳಾಚಕ್ರಂ ಭಯಂಗೊಳ್ವಿನಂ " ಎಂದು ತನ್ನ ಕಾರ್ಯ ತಿಳಿಸಿದವರು ಯಾರು,?
  12. ☄ ಭೀಷ್ಮ
  13. 14) " ಪಗೆವರ ನಿಟ್ಟೆಲ್ವಂ ಮುರಿವೊಡೆಗೆ ಪಟ್ಟಂಗಟ್ಟಾ " ಎಂದು ಹೇಳಿದವರು..? ☄ ಕರ್ಣ
  14. 15) ಪಂಪನ ಯಾವ ಕೃತಿ ಮೂರು ತಿಂಗಳಲ್ಲಿ ರಚನೆಯಾಗಿದೆ,? ☄ ಪಂಪ ಭಾರತ
  15. 16) " ಕತೆ ಪಿರಿದಾದೊಡಂ ಕತೆಯ ಮೆಯ್ಗಿಡಲೀಯದೆ " ರಚಿತವಾದ ಪಂಪನ ಕಾವ್ಯ ಯಾವುದು,? ☄ ಪಂಪ ಭಾರತ
  16. 17) ಪಂಪ ಭಾರತದಲ್ಲಿರುವ ಒಟ್ಟು ಆಶ್ವಾಸಗಳು .? ☄14 ಆಶ್ವಾಸಗಳು
  17. 18) " ಪಂಪ ಕನ್ನಡ ಕಾಳಿದಾಸ " ಎಂದು ಹೇಳಿದವರು,? ☄ ತಿ.ನಂ.ಶ್ರೀ
  18. 19) ಸೂಲ್ ಪಡೆಯಲಪ್ಪುದು ಕಾಣ ಮಹಾಜಿರಂಗದೊಳ್ ಎಂಬ ವಾಕ್ಯ ಪಂಪನ ಯಾವ ಕಾವ್ಯದಲ್ಲಿದೆ ,?
  19. ☄ ಪಂಪ ಭಾರತ
  20. 20) " ಸಂಸ್ಕೃತ ಸಾಹಿತ್ಯಕ್ಕೆ ಆದಿಕವಿ ವಾಲ್ಮೀಕಿ ಆದಂತೆ ಕನ್ನಡ ಆದಿಕವಿ ಪಂಪ " ಈ ಮಾತನ್ನು ಹೇಳಿದವರು ಯಾರು.? ☄ ಟಿ.ಎಸ್.ವೆಂಕಣಯ್ಯ
  21. 21) " ಓಲೈಸಿ ಬಾಳುವುದೇ ಕಷ್ಟಂ ಇಳಾಧಿನಾಧರಂ " ಈ ಮಾತನ್ನು ಹೇಳಿದ ಕವಿ ಯಾರು.? ☄ಪಂಪ
  22. 22) ವಿಕ್ರಮಾರ್ಜುನ ವಿಜಯದ ಮೂಲ ಆಕರ ಗ್ರಂಥ ಯಾವುದು.? ☄ ವ್ಯಾಸ ಭಾರತ
  23. 23) ರನ್ನನನ್ನು ಶಕ್ತಿ ಕವಿ ಎಂದು ಕರೆದವರು ಯಾರು.? ☄ ಕುವೆಂಪು
  24. 24) " ನಿನ್ನಂ ಪೆತ್ತಳ್ ವೊಲೆವೊತ್ತಳೆ ವೀರ ಜನನಿವೆಸಂ ವೆತ್ತಳ್ " ಎಂಬ ಕಾವ್ಯವನ್ನು ದುರ್ಯೋಧನ ಯಾರನ್ನು ಕುರಿತು ಹೇಳಿದ್ದಾನೆ,? ☄ ಕರ್ಣ
  25. 25) ರನ್ನ ತನ್ನ ಗದಾಯುದ್ಧವನ್ನು ಯಾರನ್ನು ಸಮೀಕರಿಸಿ ಹೇಳಿದ್ದಾನೆ,? ☄ಸತ್ಯಾಶ್ರಯ ಇರಿವ ಬೆಡಂಗ
  26. 26) " ನೆಲಕಿರಿವೆನೆಂದು ಬಗೆದರೆ.? ಛಲಕಿರಿವೆಂ ಪಾಂಡು ಸುತರೋಳಿ ಕೋಲ್ಲಿಸಿದ ನೆಲನಿದು ಪಾಳ್ನೆಲನೆನಗೆ " ಎಂಬ ಸಾಲು ಬರುವ ಕಾವ್ಯ ಯಾವುದು.? ☄ಗದಾಯುದ್ಧ (ದುರ್ಯೋಧನ)
  27. 27) ಸಾಹಿತ್ಯ ಸಂಶೋಧನ ಕೃತಿಯಲ್ಲಿ " ಭೀಮನೇ ನಾಯಕ ರೌದ್ರವೇ " ಮುಖ್ಯ ರಸ ಎಂದವರು ..? ☄ದ.ರಾ.ಬೇಂದ್ರೆ
  28. 28) ರನ್ನನು ಸಿಂಹಾವಲೋಕನ ಕ್ರಮದಿಂದ ಬರೆದ ಕಾವ್ಯ ಯಾವುದು,? ☄ ಗದಾಯುದ್ಧ
  29. 29) " ಕೃತಿ ಪರೀಕ್ಷಿಪಂಗೆಂಟೆರ್ದೆಯೆ " ಎಂದು ಸವಾಲು ಹಾಕಿದ ರನ್ನನ ಕೃತಿ ಯಾವುದು..? ☄ಗದಾಯುದ್ಧ
  30. 30) 'ರನ್ನ ವರ ಕವಿ , ಚಿರಕವಿ ಮತ್ತು ಮಹಾಕವಿಯಾಗಿ ನಿಂತಿದ್ದಾನೆ ' ಈ ಹೇಳಿಕೆಯನ್ನು ನೀಡಿರುವವರು..?☄ ಬಿ.ಎಂ.ಶ್ರೀ
  31. 31) " ನಾಟಕೀಯತೆಯಲ್ಲಿ ರನ್ನನು ಪಂಪನಿಗಿಂತಲೂ ಒಂದು ಕೈ ಮೇಲು " ಎಂದು ಹೇಳಿದವರು .?☄ರಂ.ಶ್ರೀ.ಮುಗಳಿ
  32. 32) ಜೋಳದ ಪಾಳಿ ಎಂದರೆ..? ☄ ಅನ್ನದ ಹಂಗು(ಋಣ)
  33. 33) " ನೀರೊಳಗಿರ್ದುಂ ಬೆಮರ್ತನುರಗಪತಾಕಂ " ಎಂಬ ಉಕ್ತಿ ಬರುವ ಕೃತಿ..? ☄ ಗದಾಯುದ್ಧ
  34. 34) ಗದಾಯುದ್ಧ ಸಂಗ್ರಹ ಕೃತಿ ಬರೆದ ಕವಿ ಯಾರು.? ☄ ತಿ.ನಂ.ಶ್ರೀ
  35. 35) ರನ್ನನ ದುರ್ಯೋಧನ ಮಹಾನುಭಾವ ಎಂದವರು ಯಾರು,? ☄ಅನಂತ ರಂಗಚಾರ್
  36. 36) " ಬ್ರಹ್ಮ ಗಣ " ವನ್ನು ಜಯಕೀರ್ತಿ ಹೀಗೆ ಕರೆದಿದ್ದಾರೆ..? ☄ರತಿ
  37. 37) ವಡಿಯ ಪ್ರಸ್ತಾಪ ಕನ್ನಡದಲ್ಲಿ ಮೊದಲಿಗೆ ಮಾಡಿದ ಕೃತಿ ಯಾವುದು..? ☄ಕವಿ ಜಿಹ್ವಾಬಂಧನ
  38. 38) ಕಂದ ಪದ್ಯದ ಎಷ್ಟನೇ ಗಣದ ಮೇಲೆ ' ಯತಿ ' ಬರುತ್ತದೆ..? ☄6 ನೇ ಗಣ
  39. 39) ಸಂಸ್ಕೃತದ ಆರ್ಯಾಗೀತಿ ; ಪ್ರಾಕೃತದ ' ಸ್ಕಂಧಕ 'ಎಂದಕ್ಕೆ ಕನ್ನಡ ಸಂವಾದ ಪದ ಯಾವುದು,?
  40. ☄ಕಂದ ಪದ್ಯ
  41. 40) " ಖ್ಯಾತ ಕರ್ನಾಟಕ ವೃತ್ತಗಳು " ಎಂದು ಹೆಸರಿಸಿದವರು.? ☄1ನೇ ನಾಗವರ್ಮ
  42. 41) ಅಚ್ಚಗನ್ನಡ ಛಂದಸ್ಸಿನ ಹತ್ತು ಮಟ್ಟುಗಳಲ್ಲಿ ಮೊದಲನೆಯದು,? ☄ಮದನವತಿ
  43. 42) ಗೀತಿಕೆಯ ಮೊದಲ ಪ್ರಯೋಗ ಕಂಡು ಬರುವ ಕೃತಿ ಯಾವುದು.. ? ☄ಕವಿರಾಜಮಾರ್ಗ
  44. 43) ಪೊಸಗನ್ನಡದಿಂ ವ್ಯಾವರ್ಣಿಸುವೆಂ ಸತ್ಕೃತಿಯಂ ಎಂದು ಹೇಳಿದವನು ..? ☄ಚಂದ್ರರಾಜ
  45. 44) ಕನ್ನಡ ಮೊದಲನೆಯ ವ್ಯಾಕರಣ ' ಶಬ್ಧಸ್ಮೃತಿ ' ಮತ್ತು ಸಂಸ್ಕೃತದಲ್ಲಿ ಕನ್ನಡ ವ್ಯಾಕರಣ" ಕರ್ಣಾಟಕ ಭಾಷಾಭೂಷಣ " ಬರೆದ ಕವಿ ಯಾರು .? ☄2 ನೇ ನಾಗವರ್ಮ
  46. 45) ಆಗಮ ಲೌಕಿಕ ವಿರೋಧಮಂ ಕಳೆದು , ಸಾರಾಂಶಮಂ ಕೊಂಡಾ ಹಲವು ಮತಂಗಳನೊಂದು ಮಾಡಿ ಬರೆದ ಕಾವ್ಯ ಯಾವುದು..? ☄ಮದನ ತಿಲಕ
  47. 46) 24ನೇ ತೀರ್ಥಕರ ಮಹಾವೀರನ ಕುರಿತು ಚಂಪೂ ಕಾವ್ಯ ಬರೆದ ಕವಿ ಯಾರು,? ☄2ನೇ ನಾಗವರ್ಮ -ವರ್ಧಮಾನ ಪುರಾಣ
  48. 47) ಕವಿರಾಜ ಮಾರ್ಗದಲ್ಲಿ ಪ್ರಾಸಾಕ್ಷರವನ್ನು ಹೀಗೆ ಕರೆಯಲಾಗಿದೆ..? ☄ಶಬ್ದಾಲಂಕಾರ
  49. 48) ಸುಭಟರ್ಕಳ್, ಕವಿಗಳ್ ,ಸುಪ್ರಭುಗಳ್ ಎಂದು ವರ್ಣಿಸುವುದಕ್ಕೆ ಕವಿರಾಜಮಾರ್ಗದ ಪ್ರಕಾರ ಯಾವುದು,?
  50. ☄ಬಹುವಿಶೇಷಣ
  51. 49) ಅಕ್ಷರ ಗಣ ಕನ್ನಡಕ್ಕೆ ಯಾವ ಭಾಷೆಯ ಕೊಡುಗೆ ಯಾಗಿದೆ .? ☄ಸಂಸ್ಕೃತ
  52. 50) ಪ್ರಾಸಾಕ್ಷರವು ವಿಸರ್ಗದಿಂದ ಕೊಡಿದ್ದರೆ...? ☄ಅಜಪ್ರಾಸ
  53. 51) ಕನ್ನಡದ ಆದಿ ವ್ಯಾಕರಣಕಾರ ಯಾರು.? ☄2 ನೇ ನಾಗವರ್ಮ
  54. 52) " ಛಂದಸ್ಸು ಕವಿಯ ಕಣ್ಣಿನ ಬೆಳಕು "ಎಂದು ಹೇಳಿದವರು.? ☄1ನೇ ನಾಗವರ್ಮ
  55. 53) ಛಂದಸ್ಸು ಎಂದರೆ..? ☄ಪದ್ಯಾರಚನ ಶಾಸ್ತ್ರ
  56. 54) ಕನ್ನಡ ಛಂದಸ್ಸಿಗೆ ಮಾತ್ರಾಗಣ ಯಾವ ಭಾಷೆಯ ಕೊಡುಗೆ ಯಾಗಿ












......... END .......